March 7, 2026
ಸಂಘ-ಸಂಸ್ಥೆಗಳು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿ
ಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲ
ಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ
ಇವುಗಳ ಸಹಕಾರದೊಂದಿಗೆ
29ನೇ ವರ್ಷದ ಶ್ರೀ ಗಣೇಶೋತ್ಸವ
ಸೆ 07ರಂದು ಮೂರುಗೋಳಿ ಪಾಂಡುರಂಗ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಶ್ರೀ ಭಾಸ್ಕರ್ ಬಾರ್ಯ, ಗುರಿಕಾರರು
ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಜಯರಾಜ್ ಹೆಗ್ಡೆ.
ಬಾರ್ಯ ಮಹಾ ವಿಷ್ಣು ದೇವಸ್ಥಾನದ ಕಾರ್ಯದರ್ಶಿ ಪ್ರಶಾಂತ್ ಪೈ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ಎಂ. ಬಾರ್ಯ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ. ನಿರ್ದೇಶಕರದ ಶೇಸಪ್ಪ ಸಾಲಿಯಾನ್. ಶಿವರಾಮ್..ದಯಾನಂದ ಹಾಗೂ ಪಂಚಾಯತಿ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya
error: Content is protected !!