September 6, 2026
ಸಂಘ-ಸಂಸ್ಥೆಗಳು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿ
ಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲ
ಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ
ಇವುಗಳ ಸಹಕಾರದೊಂದಿಗೆ
29ನೇ ವರ್ಷದ ಶ್ರೀ ಗಣೇಶೋತ್ಸವ
ಸೆ 07ರಂದು ಮೂರುಗೋಳಿ ಪಾಂಡುರಂಗ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಶ್ರೀ ಭಾಸ್ಕರ್ ಬಾರ್ಯ, ಗುರಿಕಾರರು
ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಜಯರಾಜ್ ಹೆಗ್ಡೆ.
ಬಾರ್ಯ ಮಹಾ ವಿಷ್ಣು ದೇವಸ್ಥಾನದ ಕಾರ್ಯದರ್ಶಿ ಪ್ರಶಾಂತ್ ಪೈ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ಎಂ. ಬಾರ್ಯ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ. ನಿರ್ದೇಶಕರದ ಶೇಸಪ್ಪ ಸಾಲಿಯಾನ್. ಶಿವರಾಮ್..ದಯಾನಂದ ಹಾಗೂ ಪಂಚಾಯತಿ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya
error: Content is protected !!