27.8 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

ಬೆಳ್ತಂಗಡಿ:ಇದೆ ಬರುವ ಸೆಪ್ಟೆಂಬರ್ 12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ *ರಾನಿ – RONNY* ದ ನಿರ್ಮಾಪಕರಾದ ಉಮೇಶ್ ಹೆಗ್ಡೆಯವರು ಅಜಿಲ ಸೀಮೆಯ ತಿಮ್ಮನರಸರಾದ ಡಾ ಪದ್ಮಪ್ರಸಾದ್ ಅಜಿಲ ಅರಸರ ಆಶೀರ್ವಾದವನ್ನು ಪಡೆದುಕೊಂಡರು. ಪದ್ಮಪ್ರಸಾದ್ ಅಜಿಲ ಅರಸರು ಚಿತ್ರದ ಬಗ್ಗೆ ವಿಚಾರಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಕಿರಣರಾಜ್ , ರವಿಶಂಕರ , ಅಪೂರ್ವ , ಗುರುಪ್ರಸಾದ್ ಮಠ , ಬಿ ಸುರೇಶ್ ಗಿರೀಶ್ ಹೆಗ್ಡೆ ಮುಂತಾದ ಖ್ಯಾತ ತಾರಾಂಗಣದಲ್ಲಿ ಮೂಡಿಬಂದಿರುವ ಚಿತ್ರ ಈಗಾಗಲೇ ಚಿತ್ರ ರಸಿಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.

Related posts

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya
error: Content is protected !!