27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

ಬೆಳ್ತಂಗಡಿ:ಇದೆ ಬರುವ ಸೆಪ್ಟೆಂಬರ್ 12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ *ರಾನಿ – RONNY* ದ ನಿರ್ಮಾಪಕರಾದ ಉಮೇಶ್ ಹೆಗ್ಡೆಯವರು ಅಜಿಲ ಸೀಮೆಯ ತಿಮ್ಮನರಸರಾದ ಡಾ ಪದ್ಮಪ್ರಸಾದ್ ಅಜಿಲ ಅರಸರ ಆಶೀರ್ವಾದವನ್ನು ಪಡೆದುಕೊಂಡರು. ಪದ್ಮಪ್ರಸಾದ್ ಅಜಿಲ ಅರಸರು ಚಿತ್ರದ ಬಗ್ಗೆ ವಿಚಾರಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಕಿರಣರಾಜ್ , ರವಿಶಂಕರ , ಅಪೂರ್ವ , ಗುರುಪ್ರಸಾದ್ ಮಠ , ಬಿ ಸುರೇಶ್ ಗಿರೀಶ್ ಹೆಗ್ಡೆ ಮುಂತಾದ ಖ್ಯಾತ ತಾರಾಂಗಣದಲ್ಲಿ ಮೂಡಿಬಂದಿರುವ ಚಿತ್ರ ಈಗಾಗಲೇ ಚಿತ್ರ ರಸಿಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.

Related posts

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!