22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

ಬೆಳ್ತಂಗಡಿ:ಇದೆ ಬರುವ ಸೆಪ್ಟೆಂಬರ್ 12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ *ರಾನಿ – RONNY* ದ ನಿರ್ಮಾಪಕರಾದ ಉಮೇಶ್ ಹೆಗ್ಡೆಯವರು ಅಜಿಲ ಸೀಮೆಯ ತಿಮ್ಮನರಸರಾದ ಡಾ ಪದ್ಮಪ್ರಸಾದ್ ಅಜಿಲ ಅರಸರ ಆಶೀರ್ವಾದವನ್ನು ಪಡೆದುಕೊಂಡರು. ಪದ್ಮಪ್ರಸಾದ್ ಅಜಿಲ ಅರಸರು ಚಿತ್ರದ ಬಗ್ಗೆ ವಿಚಾರಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಕಿರಣರಾಜ್ , ರವಿಶಂಕರ , ಅಪೂರ್ವ , ಗುರುಪ್ರಸಾದ್ ಮಠ , ಬಿ ಸುರೇಶ್ ಗಿರೀಶ್ ಹೆಗ್ಡೆ ಮುಂತಾದ ಖ್ಯಾತ ತಾರಾಂಗಣದಲ್ಲಿ ಮೂಡಿಬಂದಿರುವ ಚಿತ್ರ ಈಗಾಗಲೇ ಚಿತ್ರ ರಸಿಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.

Related posts

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!