September 6, 2026
ಸಂಘ-ಸಂಸ್ಥೆಗಳು

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.)ನವ್ಯಶ್ರೀ ಯುವತಿ ಮಂಡಲ (ರಿ.) ಇದರ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.)
ನವ್ಯಶ್ರೀ ಯುವತಿ ಮಂಡಲ (ರಿ.) ಇದರ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವು ಸಪ್ಟೆಂಬರ್ 7ರಂದು ಮೈರೋಳ್ತ ಡ್ಕ ಶಾಲೆಯಲ್ಲಿ ನಡೆಯಿತು .
ಶಾಸಕರಾದ ಹರೀಶ್ ಪೂಂಜರವರು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಚಂದ್ರಹಾಸ ನಡುಮಜಲು ಕಾರ್ಯದರ್ಶಿ ವಿಶ್ವನಾಥ ಪುತ್ತಿಲ,ಉಪಾಧ್ಯಕ್ಷ ಯೋಗೀಶ್ ಕೊಳ್ಳಕೋಡಿ,
ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಖಂಡಿಗ. ಮಾಜಿ ತಾಪಂ ಸದಸ್ಯ ಕೃಷ್ಣಯ್ಯ ಆಚಾರ್,ಧರ್ಣಪ್ಪ ಗೌಡ, ಪ್ರಮುಖರಾದ ಶ್ರೀಧರ ಗೌಡ, ಡೊoಬಯ್ಯ, ಮುಂತಾದವರು ಉಪಸ್ಥಿದ್ದರು

Related posts

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ ಮಹಾಸಭೆ

Suddi Udaya
error: Content is protected !!