23.3 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಲಾಯಿಲ: 36ನೇ ವರ್ಷದ ಶ್ರೀ ಗಣೇಶೋತ್ಸವ ಉದ್ಘಾಟನೆ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಶ್ವೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, 9ಗಂಟೆಗೆ ಮೂರ್ತಿ ಪ್ರತಿಷ್ಠೆ ನಡೆಯಿತು.
ವಿಧಾನ ಪರಿಷತ್ ಮಾಜಿ ಶಾಸಕರಾದ ಕೆ ಹರೀಶ್ ಕುಮಾರ್
ಉತ್ಸವ ವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಗಳಾದ ಅಜಿತ್ ಕುಮಾರ್ ಇಂದಬೆಟ್ಟು. ರಾಜೇಶ್ ಪ್ರಭು ಬೆಳ್ತಂಗಡಿ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ರಮೇಶ್. ಉಪಸ್ಥಿದ್ದರು. ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ನಿರೂಪಿಸಿ. ಕಾರ್ಯದರ್ಶಿ ಅರವಿಂದ ಕುಮಾರ್ ಸ್ವಾಗತಿಸಿ. ಅಭಿನಂದನ ಧನ್ಯವಾದವಿತರು.

ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ

ಜನಪದ ಗೀತೆ ಹಾಗೂ ಭಕ್ತಿರಸಮಂಜರಿ ಕಾರ್ಯಕ್ರಮ ನಡೆಯಲಿದೆ., ರಾತ್ರಿ8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ

ವಿದ್ಯಾರ್ಥಿಗಳಿಂದ ನೃತ್ಯ .ಕಾರ್ಯಕ್ರಮ, ನಡೆಯಲಿದೆ ಸೆ.8ರಂದು

ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ

ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ”

ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ

ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ”

ತುಳು ಹಾಸ್ಯಮಯ ನಾಟಕ ನಡೆಯಲಿದೆ.

Related posts

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!