23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಲಾಯಿಲ: 36ನೇ ವರ್ಷದ ಶ್ರೀ ಗಣೇಶೋತ್ಸವ ಉದ್ಘಾಟನೆ

ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಶ್ವೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹವನ, 9ಗಂಟೆಗೆ ಮೂರ್ತಿ ಪ್ರತಿಷ್ಠೆ ನಡೆಯಿತು.
ವಿಧಾನ ಪರಿಷತ್ ಮಾಜಿ ಶಾಸಕರಾದ ಕೆ ಹರೀಶ್ ಕುಮಾರ್
ಉತ್ಸವ ವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಗಳಾದ ಅಜಿತ್ ಕುಮಾರ್ ಇಂದಬೆಟ್ಟು. ರಾಜೇಶ್ ಪ್ರಭು ಬೆಳ್ತಂಗಡಿ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ರಮೇಶ್. ಉಪಸ್ಥಿದ್ದರು. ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ ನಿರೂಪಿಸಿ. ಕಾರ್ಯದರ್ಶಿ ಅರವಿಂದ ಕುಮಾರ್ ಸ್ವಾಗತಿಸಿ. ಅಭಿನಂದನ ಧನ್ಯವಾದವಿತರು.

ಪೂರ್ಣಾಹುತಿ, ಸಂಜೆ 5 ರಿಂದ ಶ್ರೀ ಶಾರದಾ ಅಂಧರ ಗೀತಗಾಯನ ಕಲಾ ಸಂಘ ಮಂಗಳೂರು ಇವರಿಂದ

ಜನಪದ ಗೀತೆ ಹಾಗೂ ಭಕ್ತಿರಸಮಂಜರಿ ಕಾರ್ಯಕ್ರಮ ನಡೆಯಲಿದೆ., ರಾತ್ರಿ8ರಿಂದ ಕರ್ನೋಡಿ ಮತ್ತು ಪಡ್ಲಾಡಿ ಶಾಲಾ

ವಿದ್ಯಾರ್ಥಿಗಳಿಂದ ನೃತ್ಯ .ಕಾರ್ಯಕ್ರಮ, ನಡೆಯಲಿದೆ ಸೆ.8ರಂದು

ಸಂಜೆ 6ರಿಂದ ಸಾಧನಾ ಕಲಾ ತಂಡ ಲಾಯಿಲ

ಇವರಿಂದ “ಶ್ರೀ ಕೃಷ್ಣ ಪಾರಿಜಾತ ನರಕಾಸುರ ಮೋಕ್ಷ”

ಯಕ್ಷಗಾನ, ರಾತ್ರಿ 9ರಿಂದ ಓಂ ಶಕ್ತಿ ಗೆಳೆಯರ ಬಳಗ

ಲಾಯಿಲ ಇವರ ವತಿಯಿಂದ “ಬೈರಾಸ್ ಭಾಸ್ಕರೆ”

ತುಳು ಹಾಸ್ಯಮಯ ನಾಟಕ ನಡೆಯಲಿದೆ.

Related posts

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ:ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!