30 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

ಕನ್ಯಾಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನ ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ಗ್ರಾಮದ ಕನ್ಯಾಡಿ ಮತ್ತಿಲ ಎಂಬಲ್ಲಿ ವಾಸಿಸುತ್ತಿರುವ ಬೇಬಿರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ದುರ್ಗಾ ಸಂಘದ ಸದಸ್ಯರಾಗಿರುತ್ತಾರೆ. ಅವರ ಮನೆಯ ಹಿಂಭಾಗದ ಗೋಡೆಯು ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ 10000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುಂದರ ಗೌಡ ಬಜಿಲರವರು ವಿತರಿಸಿದರು
ಈ ಸಂದರ್ಭದಲ್ಲಿ ಒಕ್ಕೂಟದ ನೂತನ ಅಧ್ಯಕ್ಷರಾದ ಶ್ರೀ ರಾಧೇಶ್ ಗೌಡ ಬಜಿಲ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಭಾರತಿ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ವೀಣಾರವರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya
error: Content is protected !!