27.8 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

ಕನ್ಯಾಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನ ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ಗ್ರಾಮದ ಕನ್ಯಾಡಿ ಮತ್ತಿಲ ಎಂಬಲ್ಲಿ ವಾಸಿಸುತ್ತಿರುವ ಬೇಬಿರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ದುರ್ಗಾ ಸಂಘದ ಸದಸ್ಯರಾಗಿರುತ್ತಾರೆ. ಅವರ ಮನೆಯ ಹಿಂಭಾಗದ ಗೋಡೆಯು ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಮಂಜೂರು ಮಾಡಿರುವ ರೂ 10000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುಂದರ ಗೌಡ ಬಜಿಲರವರು ವಿತರಿಸಿದರು
ಈ ಸಂದರ್ಭದಲ್ಲಿ ಒಕ್ಕೂಟದ ನೂತನ ಅಧ್ಯಕ್ಷರಾದ ಶ್ರೀ ರಾಧೇಶ್ ಗೌಡ ಬಜಿಲ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಭಾರತಿ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ವೀಣಾರವರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!