27.8 C
ಪುತ್ತೂರು, ಬೆಳ್ತಂಗಡಿ
May 19, 2025
ಸಂಘ-ಸಂಸ್ಥೆಗಳು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿ
ಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲ
ಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ
ಇವುಗಳ ಸಹಕಾರದೊಂದಿಗೆ
29ನೇ ವರ್ಷದ ಶ್ರೀ ಗಣೇಶೋತ್ಸವ
ಸೆ 07ರಂದು ಮೂರುಗೋಳಿ ಪಾಂಡುರಂಗ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಶ್ರೀ ಭಾಸ್ಕರ್ ಬಾರ್ಯ, ಗುರಿಕಾರರು
ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಜಯರಾಜ್ ಹೆಗ್ಡೆ.
ಬಾರ್ಯ ಮಹಾ ವಿಷ್ಣು ದೇವಸ್ಥಾನದ ಕಾರ್ಯದರ್ಶಿ ಪ್ರಶಾಂತ್ ಪೈ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ಎಂ. ಬಾರ್ಯ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ. ನಿರ್ದೇಶಕರದ ಶೇಸಪ್ಪ ಸಾಲಿಯಾನ್. ಶಿವರಾಮ್..ದಯಾನಂದ ಹಾಗೂ ಪಂಚಾಯತಿ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya
error: Content is protected !!