September 6, 2026
ಸಂಘ-ಸಂಸ್ಥೆಗಳು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿ
ಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲ
ಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ
ಇವುಗಳ ಸಹಕಾರದೊಂದಿಗೆ
29ನೇ ವರ್ಷದ ಶ್ರೀ ಗಣೇಶೋತ್ಸವ
ಸೆ 07ರಂದು ಮೂರುಗೋಳಿ ಪಾಂಡುರಂಗ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಶ್ರೀ ಭಾಸ್ಕರ್ ಬಾರ್ಯ, ಗುರಿಕಾರರು
ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಜಯರಾಜ್ ಹೆಗ್ಡೆ.
ಬಾರ್ಯ ಮಹಾ ವಿಷ್ಣು ದೇವಸ್ಥಾನದ ಕಾರ್ಯದರ್ಶಿ ಪ್ರಶಾಂತ್ ಪೈ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ಎಂ. ಬಾರ್ಯ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ. ನಿರ್ದೇಶಕರದ ಶೇಸಪ್ಪ ಸಾಲಿಯಾನ್. ಶಿವರಾಮ್..ದಯಾನಂದ ಹಾಗೂ ಪಂಚಾಯತಿ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya
error: Content is protected !!