July 23, 2026
ಧಾರ್ಮಿಕ

63ನೇ ಬೆಳ್ತಂಗಡಿ ಸಾರ್ವಜನಿಕ ಗಣೇಶೋತ್ಸವ ಉದ್ಘಾಟನೆ

ಬೆಳ್ತಂಗಡಿ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.೭ರಿಂದ ಸೆ.೧೧ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ ಮೂರ್ಜೆ ಶಿವಶಂಕರ ಪ್ರಭು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಮತಿಯ ಅಧ್ಯಕ್ಷರಾದ ಗಣೇಶ್ ಕನ್ನಾ ಜೆ. ಕಾರ್ಯದರ್ಶಿ ಧನಂಜಯ್. ಕೋಶಧಿಕಾರಿ ಜಗದೀಶ್ ಕನ್ನಾಜೆ. ಗೌರವ ಸಲಹೆಗಾರದ ರಾಜೇಶ್ ಪ್ರಭು ಶಂಕರ್ ಹೆಗ್ಡೆ. ಚಂದ್ರಶೇಖರ ಕನ್ನಾಜೆ. ಕಮಲಾಕ್ಷ.ಜೊತೆ ಕಾರ್ಯದರ್ಶಿ ಪ್ರಕಾಶ್ ಆಚಾರ್ಯ. ಸಂಕೇತ್ ಶೆಟ್ಟಿ. ನಾಗೇಶ್ ಉಪಸ್ಥಿದ್ದರು..ನಂತರ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸೆ.೮ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ೬.೩೦ರಿಂದ ಶಿರಡಿ ಶ್ರೀ ಸತ್ಯಸಾಯಿ ಕ್ಷೇತ್ರ ಹಳೆಕೋಟೆ ಇವರಿಂದ ಇವರಿಂದ ಭಜನೆ ನಡೆಯಲಿದೆ., ಸೆ.9 ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 6ರಿಂದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಿಡ್ಲೆ ಇವರಿಂದ ಪ್ರದರ್ಶನ ಬೃಗು ಲಾಂಛನ-ಶ್ರೀನಿವಾಸ ಕಲ್ಯಾಣ ಶಬರಾರ್ಜುನ ಯಕ್ಷಗಾನ ಪ್ರದರ್ಶನ, ಸೆ.10ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆಮ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 7ರಿಂದ ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ “ಕಲಾ ವೈಭವ”, ಸೆ.11ರಂದು ಬೆಳಿಗ್ಗೆ ಧಾರ್ಮಿಕ ಸಭೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆ ನಂತರ ವೈಭವ ಪೂರ್ಣ ಶೋಭಾಯಾತ್ರಯೊಂದಿಗೆ ಬೆಳ್ತಂಗಡಿಯ ಪುಣ್ಯನದಿಯಲ್ಲಿ ಶ್ರೀ ವಿಶ್ವೇಶ್ವರನ ವಿಗ್ರಹ ವಿಸರ್ಜನೆ ನಡೆಯಲಿದೆ

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆಶಿ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!