23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

ಬೆಳ್ತಂಗಡಿ:ಇದೆ ಬರುವ ಸೆಪ್ಟೆಂಬರ್ 12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ *ರಾನಿ – RONNY* ದ ನಿರ್ಮಾಪಕರಾದ ಉಮೇಶ್ ಹೆಗ್ಡೆಯವರು ಅಜಿಲ ಸೀಮೆಯ ತಿಮ್ಮನರಸರಾದ ಡಾ ಪದ್ಮಪ್ರಸಾದ್ ಅಜಿಲ ಅರಸರ ಆಶೀರ್ವಾದವನ್ನು ಪಡೆದುಕೊಂಡರು. ಪದ್ಮಪ್ರಸಾದ್ ಅಜಿಲ ಅರಸರು ಚಿತ್ರದ ಬಗ್ಗೆ ವಿಚಾರಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಕಿರಣರಾಜ್ , ರವಿಶಂಕರ , ಅಪೂರ್ವ , ಗುರುಪ್ರಸಾದ್ ಮಠ , ಬಿ ಸುರೇಶ್ ಗಿರೀಶ್ ಹೆಗ್ಡೆ ಮುಂತಾದ ಖ್ಯಾತ ತಾರಾಂಗಣದಲ್ಲಿ ಮೂಡಿಬಂದಿರುವ ಚಿತ್ರ ಈಗಾಗಲೇ ಚಿತ್ರ ರಸಿಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.

Related posts

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya
error: Content is protected !!