23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

ಬೆಳ್ತಂಗಡಿ:ಇದೆ ಬರುವ ಸೆಪ್ಟೆಂಬರ್ 12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ *ರಾನಿ – RONNY* ದ ನಿರ್ಮಾಪಕರಾದ ಉಮೇಶ್ ಹೆಗ್ಡೆಯವರು ಅಜಿಲ ಸೀಮೆಯ ತಿಮ್ಮನರಸರಾದ ಡಾ ಪದ್ಮಪ್ರಸಾದ್ ಅಜಿಲ ಅರಸರ ಆಶೀರ್ವಾದವನ್ನು ಪಡೆದುಕೊಂಡರು. ಪದ್ಮಪ್ರಸಾದ್ ಅಜಿಲ ಅರಸರು ಚಿತ್ರದ ಬಗ್ಗೆ ವಿಚಾರಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಕಿರಣರಾಜ್ , ರವಿಶಂಕರ , ಅಪೂರ್ವ , ಗುರುಪ್ರಸಾದ್ ಮಠ , ಬಿ ಸುರೇಶ್ ಗಿರೀಶ್ ಹೆಗ್ಡೆ ಮುಂತಾದ ಖ್ಯಾತ ತಾರಾಂಗಣದಲ್ಲಿ ಮೂಡಿಬಂದಿರುವ ಚಿತ್ರ ಈಗಾಗಲೇ ಚಿತ್ರ ರಸಿಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya
error: Content is protected !!