July 23, 2026
ಸಂಘ-ಸಂಸ್ಥೆಗಳು

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.)ನವ್ಯಶ್ರೀ ಯುವತಿ ಮಂಡಲ (ರಿ.) ಇದರ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.)
ನವ್ಯಶ್ರೀ ಯುವತಿ ಮಂಡಲ (ರಿ.) ಇದರ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವು ಸಪ್ಟೆಂಬರ್ 7ರಂದು ಮೈರೋಳ್ತ ಡ್ಕ ಶಾಲೆಯಲ್ಲಿ ನಡೆಯಿತು .
ಶಾಸಕರಾದ ಹರೀಶ್ ಪೂಂಜರವರು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಚಂದ್ರಹಾಸ ನಡುಮಜಲು ಕಾರ್ಯದರ್ಶಿ ವಿಶ್ವನಾಥ ಪುತ್ತಿಲ,ಉಪಾಧ್ಯಕ್ಷ ಯೋಗೀಶ್ ಕೊಳ್ಳಕೋಡಿ,
ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಖಂಡಿಗ. ಮಾಜಿ ತಾಪಂ ಸದಸ್ಯ ಕೃಷ್ಣಯ್ಯ ಆಚಾರ್,ಧರ್ಣಪ್ಪ ಗೌಡ, ಪ್ರಮುಖರಾದ ಶ್ರೀಧರ ಗೌಡ, ಡೊoಬಯ್ಯ, ಮುಂತಾದವರು ಉಪಸ್ಥಿದ್ದರು

Related posts

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!