July 23, 2026
ಸಂಘ-ಸಂಸ್ಥೆಗಳು

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ 29ನೇ ವರ್ಷದ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಬಾರ್ಯ, ಪುತ್ತಿಲಇದರ ಆಶ್ರಯದಲ್ಲಿ
ಶ್ರೀ ಪಾಂಡುರಂಗ ಭಜನಾ ಮಂಡಳಿ, ಬಾರ್ಯ ಪ್ರಗತಿಬಂಧು ಒಕ್ಕೂಟ, ಬಾರ್ಯ – ಪುತ್ತಿಲ
ಶ್ರೀ ವಿಘ್ನೇಶ್ವರ ಭಜನಾ ಮಂಡಳಿ, ಹೇರಾಜೆ
ಇವುಗಳ ಸಹಕಾರದೊಂದಿಗೆ
29ನೇ ವರ್ಷದ ಶ್ರೀ ಗಣೇಶೋತ್ಸವ
ಸೆ 07ರಂದು ಮೂರುಗೋಳಿ ಪಾಂಡುರಂಗ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಶ್ರೀ ಭಾಸ್ಕರ್ ಬಾರ್ಯ, ಗುರಿಕಾರರು
ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಶ್ರೀ ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಜಯರಾಜ್ ಹೆಗ್ಡೆ.
ಬಾರ್ಯ ಮಹಾ ವಿಷ್ಣು ದೇವಸ್ಥಾನದ ಕಾರ್ಯದರ್ಶಿ ಪ್ರಶಾಂತ್ ಪೈ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ಎಂ. ಬಾರ್ಯ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ. ನಿರ್ದೇಶಕರದ ಶೇಸಪ್ಪ ಸಾಲಿಯಾನ್. ಶಿವರಾಮ್..ದಯಾನಂದ ಹಾಗೂ ಪಂಚಾಯತಿ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

Suddi Udaya

ನಾಲ್ಕು ರೋಟರಿ ಸಮುದಾಯ ದಳಗಳ (ಆರ್. ಸಿ.ಸಿ) ಪದಗ್ರಹಣ

Suddi Udaya

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!