September 6, 2026
Uncategorized

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ (98) ಅವರು ಸೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ದ‌ಕ.ಜಿ.ಪಂ. ಮಾಜಿ ಅಧ್ಯಕ್ಷ ಕೆ.ಕೊರಗಪ್ಪ ನಾಯ್ಕ ಹೊಸಕಾಪು ಸೇರಿದಂತೆ ಆರು ಮಂದಿ ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಇವರು ಕೃಷಿಕರಾಗಿ, ತಾಲೂಕು ಬೋರ್ಡಿನ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Related posts

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya
error: Content is protected !!