22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ (98) ಅವರು ಸೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ದ‌ಕ.ಜಿ.ಪಂ. ಮಾಜಿ ಅಧ್ಯಕ್ಷ ಕೆ.ಕೊರಗಪ್ಪ ನಾಯ್ಕ ಹೊಸಕಾಪು ಸೇರಿದಂತೆ ಆರು ಮಂದಿ ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಇವರು ಕೃಷಿಕರಾಗಿ, ತಾಲೂಕು ಬೋರ್ಡಿನ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya
error: Content is protected !!