23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

ಬೆಳ್ತಂಗಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ತಂಗಡಿಯ 63ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ ಆಗಮಿಸಿ ಪ್ರಸಾದ ಸ್ವೀಕರಿಸಿ. ಗಣಪತಿ ಅನುಗ್ರಹಕ್ಕೆ ಪಾತ್ರರಾದರು
ಈ ಸಂದರ್ಭದಲ್ಲಿ
ಸಮಿತಿಯ ಅಧ್ಯಕ್ಷರಾದ ಗಣೇಶ್ ಕನ್ನಾಜೆ. ಕೋಶಾಧಿಕಾರಿ ಜಗದೀಶ್ ಕನ್ನಾಜೆ.ಗೌರವ ಸಲಹೆಗಾರರಾದ ರಾಜೇಶ್ ಪ್ರಭು. ಕಮಲಾಕ್ಷ ಜೊತೆ ಕಾರ್ಯದರ್ಶಿ ಸಂಕೇತ್ ನಾಗೇಶ್
ನಗರ ಪಂಚಾಯತಿ ಸದಸ್ಯರಾದ ಶರತ್ ಕುಮಾರ್. ಮುಂತಾದರೂ ಉಪಸ್ಥಿತರಿದ್ದರು

Related posts

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya
error: Content is protected !!