25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಬೇಟಿ

ಬೆಳ್ತಂಗಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ತಂಗಡಿಯ 63ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ ಆಗಮಿಸಿ ಪ್ರಸಾದ ಸ್ವೀಕರಿಸಿ. ಗಣಪತಿ ಅನುಗ್ರಹಕ್ಕೆ ಪಾತ್ರರಾದರು
ಈ ಸಂದರ್ಭದಲ್ಲಿ
ಸಮಿತಿಯ ಅಧ್ಯಕ್ಷರಾದ ಗಣೇಶ್ ಕನ್ನಾಜೆ. ಕೋಶಾಧಿಕಾರಿ ಜಗದೀಶ್ ಕನ್ನಾಜೆ.ಗೌರವ ಸಲಹೆಗಾರರಾದ ರಾಜೇಶ್ ಪ್ರಭು. ಕಮಲಾಕ್ಷ ಜೊತೆ ಕಾರ್ಯದರ್ಶಿ ಸಂಕೇತ್ ನಾಗೇಶ್
ನಗರ ಪಂಚಾಯತಿ ಸದಸ್ಯರಾದ ಶರತ್ ಕುಮಾರ್. ಮುಂತಾದರೂ ಉಪಸ್ಥಿತರಿದ್ದರು

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya
error: Content is protected !!