28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ನಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಅಬ್ದುಲ್ ರೆಹಮಾನ್ ಎ.ಆರ್.ಟಿ ವಹಿಸಿದ್ದರು. ಮಸೀದಿಯ ಖತೀಬರಾದಂತಹ ಬಹು ಇಸ್ಮಾಯಿಲ್ ಹನೀಫಿ ಉಸ್ತಾದರು ದುಆ ಹಾಗೂ ನಸೀಹತ್ ನೀಡುವ ಮೂಲಕ ಸಭೆಗೆ ಚಾಲನೆ ನೀಡಿದರು.
ಸಭೆಯಲ್ಲಿ ಆಡಳಿತ ಕಮಿಟಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

2024-27 ಸಾಲಿನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್, ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ, ಉಪಾಧ್ಯಕ್ಷರಾಗಿ ಶಾರುಖ್, ಜೊತೆ ಕಾರ್ಯದರ್ಶಿಯಾಗಿ ಮರ್ಷಾದ್ ಕೋಶಾಧಿಕಾರಿಯಾಗಿ, ನಿಸಾರ್ ಒಡಲ ಹಾಗೂ ಸಮಿತಿಯ ಸಲಹೆಗರರಾಗಿ ಅಲ್ತಾಫ್, ಶಂಸುದೀನ್, ತಮಿಮ್, ಶಾ, ಮನ್ಸೂರ್ ಹಾಗೂ ಇಶಾಮ್ ಆಯ್ಕೆಯಾದರು.

Related posts

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya
error: Content is protected !!