26.5 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

ಉಜಿರೆ: ಸೆ .8 ರಂದು ಮಂಗಳೂರು ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿ ಇದರಲ್ಲಿ ಉಜಿರೆಯ ಮೋಹನ್ ಅವರು, ಬ್ಲ್ಯಾಕ್ ಬೆಲ್ಟ್ 21ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕುಮಿತೆಯಲ್ಲಿ ಚಿನ್ನದ ಪದಕವನ್ನು ಹಾಗೂ ಕಟಾ ವಿಭಾಗ ದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ನ್ಎಂಎಎಂ ಐಟೀ ಇನ್ಸ್ಟಿಟ್ಯೂಷನ್ ವಿದ್ಯಾರ್ಥಿಯಾಗಿದ್ದು, ಉಜಿರೆಯ ಆನಂದ ಪೂಜಾರಿ ಮತ್ತು ವೇದಾವತಿ ದಂಪತಿಯ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರಿಂದ ತರಬೇತಿ ಪಡೆದಿರುತ್ತಾರೆ.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya
error: Content is protected !!