23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

ಬೆಳ್ತಂಗಡಿ: ಕ್ಯಾನ್ಸರ್‌ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಆಪತ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ ದಂಪತಿಗಳ ಪುತ್ರ ಆಪತ್ಬಾಧವ ಬಾಬಾ ಜಲೀಲ್(40) ಇವರು ತನ್ನ ಕುದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್‌ ಪೀಡಿತರಿಗೆ 11 ಇಂಚು ಕುದಲನ್ನು ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು 11 ಇಂಚು ಕುದಲನ್ನು ಕ್ಯಾನ್ಸರ್ ಪೀಡತರಿಗೆ ವಿಗ್ ಮಾಡಿಸಲು ಕೇಶ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

Related posts

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya
error: Content is protected !!