25.1 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

ಬಂದಾರು : ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿಯ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮವು ಸೆ 08 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮೆನೇಜರ್ ಬಾಲಕೃಷ್ಣ ಪೂಜಾರಿ ಬಜೆ, ದೇವಸ್ಥಾನದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ ಸೋಣಕುಮೇರು, ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಕೋಡಿಮಜಲು, ಅರ್ಚಕರಾದ ಅನಂತರಾಮ ಶಬರಾಯರು, ಪ್ರಮುಖರು,ಊರ ಹಿರಿಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya
error: Content is protected !!