24 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

ಬಂದಾರು : ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿಯ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮವು ಸೆ 08 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮೆನೇಜರ್ ಬಾಲಕೃಷ್ಣ ಪೂಜಾರಿ ಬಜೆ, ದೇವಸ್ಥಾನದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ ಸೋಣಕುಮೇರು, ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಕೋಡಿಮಜಲು, ಅರ್ಚಕರಾದ ಅನಂತರಾಮ ಶಬರಾಯರು, ಪ್ರಮುಖರು,ಊರ ಹಿರಿಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!