May 6, 2026
ತಾಲೂಕು ಸುದ್ದಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

ಬಂದಾರು : ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿಯ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮವು ಸೆ 08 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮೆನೇಜರ್ ಬಾಲಕೃಷ್ಣ ಪೂಜಾರಿ ಬಜೆ, ದೇವಸ್ಥಾನದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ ಸೋಣಕುಮೇರು, ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಕೋಡಿಮಜಲು, ಅರ್ಚಕರಾದ ಅನಂತರಾಮ ಶಬರಾಯರು, ಪ್ರಮುಖರು,ಊರ ಹಿರಿಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya
error: Content is protected !!