26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ : ಸವಣಾಲು ಗ್ರಾಮದಲ್ಲಿ ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘ (ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ನೇರನೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮತ್ತು ಸದಸ್ಯರು ಹಾಗೂ ಲ್ಯಾಂಪ್ಸ್ ಸೊಸೈಟಿಯ ಅಧ್ಯಕ್ಷ ಲಿಂಗಪ್ಟ ನಾಯ್ಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಂತಿ ಮತ್ತು ನಿರ್ದೇಶಕರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ವೇಣೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya
error: Content is protected !!