25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಮ್ ರವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಬಗ್ಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಅವರು ಶೀಘ್ರದಲ್ಲಿ ಕಾನೂನು ಸಚಿವರು ಮತ್ತು ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕೋಶಾಧಿಕಾರಿ ಪ್ರಶಾಂತ್ ಎಮ್, ಜತೆ ಕಾರ್ಯದರ್ಶಿ ವಿನಯ ಕುಮಾರ್, ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya
error: Content is protected !!