26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

ಸುಲ್ಕೇರಿಮೊಗ್ರು: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿ ಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುವಿಂದ ಅಳದಂಗಡಿವರೆಗೆ ರಸ್ತೆ ಬದಿಯಲ್ಲಿ ಬೆಳೆದಿರುವ ಪೊದೆ ಗಿಡಗಳನ್ನು ಕಡಿದು ಸ್ವಚ್ಛ ಮಾಡಿದರು.

ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಪಟ್ಲ ಗುರುವಪ್ಪ ಪೂಜಾರಿ ಯವರು ನೀಡಿದರು.

ಶ್ರಮದಾನದಲ್ಲಿ ಅಧ್ಯಕ್ಷರು, ಕಾರ್ಯದರ್ಶಿಯವರ ಜೊತೆ ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ಭಾಗವಹಿಸಿ ಸಹಕರಿಸಿದರು.

Related posts

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya
error: Content is protected !!