May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

ಉಜಿರೆ : ಮಂಗಳೂರಿನಲ್ಲಿ ಸೆ.8 ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಉಜಿರೆ ಅಜಿತ್ ನಗರ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಶ್ರೀಮತಿ ದಿವ್ಯ ಶೆಟ್ಟಿ ದಂಪತಿಯ ಪುತ್ರ ಪ್ರತೀಕ್ ಶೆಟ್ಟಿ ಯವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.

ಪ್ರಸ್ತುತ ಉಜಿರೆಯ ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.

Related posts

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya
error: Content is protected !!