24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ನಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಅಬ್ದುಲ್ ರೆಹಮಾನ್ ಎ.ಆರ್.ಟಿ ವಹಿಸಿದ್ದರು. ಮಸೀದಿಯ ಖತೀಬರಾದಂತಹ ಬಹು ಇಸ್ಮಾಯಿಲ್ ಹನೀಫಿ ಉಸ್ತಾದರು ದುಆ ಹಾಗೂ ನಸೀಹತ್ ನೀಡುವ ಮೂಲಕ ಸಭೆಗೆ ಚಾಲನೆ ನೀಡಿದರು.
ಸಭೆಯಲ್ಲಿ ಆಡಳಿತ ಕಮಿಟಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

2024-27 ಸಾಲಿನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್, ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ, ಉಪಾಧ್ಯಕ್ಷರಾಗಿ ಶಾರುಖ್, ಜೊತೆ ಕಾರ್ಯದರ್ಶಿಯಾಗಿ ಮರ್ಷಾದ್ ಕೋಶಾಧಿಕಾರಿಯಾಗಿ, ನಿಸಾರ್ ಒಡಲ ಹಾಗೂ ಸಮಿತಿಯ ಸಲಹೆಗರರಾಗಿ ಅಲ್ತಾಫ್, ಶಂಸುದೀನ್, ತಮಿಮ್, ಶಾ, ಮನ್ಸೂರ್ ಹಾಗೂ ಇಶಾಮ್ ಆಯ್ಕೆಯಾದರು.

Related posts

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya
error: Content is protected !!