24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ನಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಅಬ್ದುಲ್ ರೆಹಮಾನ್ ಎ.ಆರ್.ಟಿ ವಹಿಸಿದ್ದರು. ಮಸೀದಿಯ ಖತೀಬರಾದಂತಹ ಬಹು ಇಸ್ಮಾಯಿಲ್ ಹನೀಫಿ ಉಸ್ತಾದರು ದುಆ ಹಾಗೂ ನಸೀಹತ್ ನೀಡುವ ಮೂಲಕ ಸಭೆಗೆ ಚಾಲನೆ ನೀಡಿದರು.
ಸಭೆಯಲ್ಲಿ ಆಡಳಿತ ಕಮಿಟಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

2024-27 ಸಾಲಿನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್, ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ, ಉಪಾಧ್ಯಕ್ಷರಾಗಿ ಶಾರುಖ್, ಜೊತೆ ಕಾರ್ಯದರ್ಶಿಯಾಗಿ ಮರ್ಷಾದ್ ಕೋಶಾಧಿಕಾರಿಯಾಗಿ, ನಿಸಾರ್ ಒಡಲ ಹಾಗೂ ಸಮಿತಿಯ ಸಲಹೆಗರರಾಗಿ ಅಲ್ತಾಫ್, ಶಂಸುದೀನ್, ತಮಿಮ್, ಶಾ, ಮನ್ಸೂರ್ ಹಾಗೂ ಇಶಾಮ್ ಆಯ್ಕೆಯಾದರು.

Related posts

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya
error: Content is protected !!