28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

ಉಜಿರೆ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲ ಶೇಖರ ಕೋರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2024 ಕರಾಟೆ ಸ್ಪರ್ಧೆಯ
ವಿಭಾಗದಲ್ಲಿ ಉಜಿರೆಯ ಆಕಾಶ್ ಎಸ್ ರವರು ಕಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕವನ್ನು ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಿಂದ ತರಬೇತಿ ಪಡೆದಿರುತ್ತಾರೆ. ಇವರು ಟಿಬಿ ಕ್ರಾಸ್ ನಿವಾಸಿಯಾದ ಶಶಿಕುಮಾರ್ ಹಾಗೂ ನೇತ್ರ ದಂಪತಿಯ ಪುತ್ರ ರಾಗಿರುತ್ತಾರೆ.

Related posts

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya
error: Content is protected !!