May 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

ಉಜಿರೆ: ಸೆ .8 ರಂದು ಮಂಗಳೂರು ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿ ಇದರಲ್ಲಿ ಉಜಿರೆಯ ಮೋಹನ್ ಅವರು, ಬ್ಲ್ಯಾಕ್ ಬೆಲ್ಟ್ 21ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕುಮಿತೆಯಲ್ಲಿ ಚಿನ್ನದ ಪದಕವನ್ನು ಹಾಗೂ ಕಟಾ ವಿಭಾಗ ದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ನ್ಎಂಎಎಂ ಐಟೀ ಇನ್ಸ್ಟಿಟ್ಯೂಷನ್ ವಿದ್ಯಾರ್ಥಿಯಾಗಿದ್ದು, ಉಜಿರೆಯ ಆನಂದ ಪೂಜಾರಿ ಮತ್ತು ವೇದಾವತಿ ದಂಪತಿಯ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರಿಂದ ತರಬೇತಿ ಪಡೆದಿರುತ್ತಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya
error: Content is protected !!