25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

ಬೆಳ್ತಂಗಡಿ: ಕ್ಯಾನ್ಸರ್‌ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಆಪತ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ ದಂಪತಿಗಳ ಪುತ್ರ ಆಪತ್ಬಾಧವ ಬಾಬಾ ಜಲೀಲ್(40) ಇವರು ತನ್ನ ಕುದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್‌ ಪೀಡಿತರಿಗೆ 11 ಇಂಚು ಕುದಲನ್ನು ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು 11 ಇಂಚು ಕುದಲನ್ನು ಕ್ಯಾನ್ಸರ್ ಪೀಡತರಿಗೆ ವಿಗ್ ಮಾಡಿಸಲು ಕೇಶ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya
error: Content is protected !!