30.1 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

ಉಜಿರೆ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೆ.9 ರಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಪುಸ್ತಕದಲ್ಲಿರುವ ಉಪಯುಕ್ತ ಆಧ್ಯಾತ್ಮಿಕ ಮಾಹಿತಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಲೇಖಕ ಪುಷ್ಪದಂತ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ನಿರಂಜನ್ ಜೈನ್, ಆರ್.ಯನ್. ಪೂವಣಿ, ಉಪಸ್ಥಿತರಿದ್ದರು.

Related posts

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!