25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

ಉಜಿರೆ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೆ.9 ರಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಪುಸ್ತಕದಲ್ಲಿರುವ ಉಪಯುಕ್ತ ಆಧ್ಯಾತ್ಮಿಕ ಮಾಹಿತಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಲೇಖಕ ಪುಷ್ಪದಂತ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ನಿರಂಜನ್ ಜೈನ್, ಆರ್.ಯನ್. ಪೂವಣಿ, ಉಪಸ್ಥಿತರಿದ್ದರು.

Related posts

ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಲೋಕೇಶ್ವರಿ ವಿನಯಚಂದ್ರ ಆಯ್ಕೆ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರಿಯರಿಗೆ ಮಾರ್ಗದರ್ಶನ ಕಾರ್ಯಾಗಾರ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
error: Content is protected !!