28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು.

ರಾಜ ಕೇಸರಿ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಗೌತಮ್ ಪೂಜಾರಿ ನೆಲ್ಲಿಗುಡ್ಡೆ ಇವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶೇಖರ್ ಕುಲಾಲ್ ನೆಲ್ಲಿಗುಡ್ಡೆ, ಸಂಚಾಲಕರಾಗಿ ರಮೇಶ್ ನಾಯ್ಕ್ ಕಳಮೆ, ಸಹ ಸಂಚಾಲಕರಾಗಿ ರಾಕೇಶ್ ಆಚಾರ್ಯ ಕಳಮೆ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ್ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಬಿಸಿ ರೋಡ್, ಸಂಘಟನಾ ಕಾರ್ಯದರ್ಶಿಯಾಗಿ ದಯಾನಂದ್ ನಾಯ್ಕ್, ಕೋಶಾಧಿಕಾರಿಯಾಗಿ ಹರೀಶ್ ಪೊಳಲಿ, ಸಾಮಾಜಿಕ ಜಾಲತಾಣ ಧನುಷ್ ಇವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ರಾಜ ಕೇಸರಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್ ಮತ್ತು ರಾಜ ಕೇಸರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya
error: Content is protected !!