May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು.

ರಾಜ ಕೇಸರಿ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಗೌತಮ್ ಪೂಜಾರಿ ನೆಲ್ಲಿಗುಡ್ಡೆ ಇವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶೇಖರ್ ಕುಲಾಲ್ ನೆಲ್ಲಿಗುಡ್ಡೆ, ಸಂಚಾಲಕರಾಗಿ ರಮೇಶ್ ನಾಯ್ಕ್ ಕಳಮೆ, ಸಹ ಸಂಚಾಲಕರಾಗಿ ರಾಕೇಶ್ ಆಚಾರ್ಯ ಕಳಮೆ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ್ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಬಿಸಿ ರೋಡ್, ಸಂಘಟನಾ ಕಾರ್ಯದರ್ಶಿಯಾಗಿ ದಯಾನಂದ್ ನಾಯ್ಕ್, ಕೋಶಾಧಿಕಾರಿಯಾಗಿ ಹರೀಶ್ ಪೊಳಲಿ, ಸಾಮಾಜಿಕ ಜಾಲತಾಣ ಧನುಷ್ ಇವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ರಾಜ ಕೇಸರಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್ ಮತ್ತು ರಾಜ ಕೇಸರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

Suddi Udaya
error: Content is protected !!