25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

ಬೆಳ್ತಂಗಡಿ : ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾ ಕರಾಟೆ ಮಂಗಳೂರು ಡೋಜೋ ಸೆ.6ರಂದು ಮಂಗಳೂರು ಕುಲಶೇಖರ ಕಾರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ಆಯೋಜಿಸಿದ ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಷಿಪ್-2024ರಲ್ಲಿ ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ರವರು ಕಟಾದ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾರೆ.

ಅವರಿಗೆ ಶಿಹಾನ್ ಅಬ್ದುಲ್ ರಹಮಾನ್ ತರಬೇತಿ ನೀಡಿದ್ದರು. ಅವರು ಉಜಿರೆಯ ಬರಮೇಲು ನಿವಾಸಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಮತ್ತು ಶ್ರೀಮತಿ ಯಾಧವಿ ದಂಪತಿಯ ಪುತ್ರ.

ಸಮಾರಂಭದಲ್ಲಿ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಅಧ್ಯಕ್ಷ ಈಶ್ವರ ಕಟೀಲ್ ಮತ್ತು ಅತಿಥಿಗಳು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya
error: Content is protected !!