25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

ಬೆಳ್ತಂಗಡಿ : ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯಾ ಕರಾಟೆ ಮಂಗಳೂರು ಡೋಜೋ ಸೆ.6ರಂದು ಮಂಗಳೂರು ಕುಲಶೇಖರ ಕಾರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ಆಯೋಜಿಸಿದ ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಷಿಪ್-2024ರಲ್ಲಿ ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ರವರು ಕಟಾದ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾರೆ.

ಅವರಿಗೆ ಶಿಹಾನ್ ಅಬ್ದುಲ್ ರಹಮಾನ್ ತರಬೇತಿ ನೀಡಿದ್ದರು. ಅವರು ಉಜಿರೆಯ ಬರಮೇಲು ನಿವಾಸಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಮತ್ತು ಶ್ರೀಮತಿ ಯಾಧವಿ ದಂಪತಿಯ ಪುತ್ರ.

ಸಮಾರಂಭದಲ್ಲಿ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಅಧ್ಯಕ್ಷ ಈಶ್ವರ ಕಟೀಲ್ ಮತ್ತು ಅತಿಥಿಗಳು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

Related posts

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya
error: Content is protected !!