25.1 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಸತ್ಯನಪಲ್ಕೆ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡ ಮಾಡಿದ ಊಟದ ತಟ್ಟೆಗಳನ್ನು ಶಾಲಾ ಮಕ್ಕಳಿಗೆ ಈ ದಿನ ವಿತರಣೆ ಸೆ. 9ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಧರ್ನಮ್ಮ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ್ ರಾವ್, ಒಕ್ಕೂಟ ಅಧ್ಯಕ್ಷರಾದ ಜಗನಾಥ್,ಸಂಪನ್ಮೂಲ ವ್ಯಕ್ತಿ ಶ್ರೀಮತಿ ಉಷಾ ಮೇಡಂ,ವಿಚಕ್ಷಣಾಧಿಕಾರಿ ಶಿವರಾಮ್, ಸೇವಾಪ್ರತಿನಿಧಿ ಸುಜಾತ ಹಾಗೂ ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.ಊಟದ ತಟ್ಟೆಗಳನ್ನು ವ್ಯವಸ್ಥಿತವಾಗಿ ಜೋಡಣೆ ಮಾಡಿ ಇಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಕೊಡಮಾಡುವ ಅನುದಾನಗಳ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಚಕ್ಷಣಾಧಿಕಾರಿ ಶಿವರಾಮ್ ರವರು ಮಾಹಿತಿ ನೀಡಿದರು.

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya
error: Content is protected !!