28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ನಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಅಬ್ದುಲ್ ರೆಹಮಾನ್ ಎ.ಆರ್.ಟಿ ವಹಿಸಿದ್ದರು. ಮಸೀದಿಯ ಖತೀಬರಾದಂತಹ ಬಹು ಇಸ್ಮಾಯಿಲ್ ಹನೀಫಿ ಉಸ್ತಾದರು ದುಆ ಹಾಗೂ ನಸೀಹತ್ ನೀಡುವ ಮೂಲಕ ಸಭೆಗೆ ಚಾಲನೆ ನೀಡಿದರು.
ಸಭೆಯಲ್ಲಿ ಆಡಳಿತ ಕಮಿಟಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

2024-27 ಸಾಲಿನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್, ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ, ಉಪಾಧ್ಯಕ್ಷರಾಗಿ ಶಾರುಖ್, ಜೊತೆ ಕಾರ್ಯದರ್ಶಿಯಾಗಿ ಮರ್ಷಾದ್ ಕೋಶಾಧಿಕಾರಿಯಾಗಿ, ನಿಸಾರ್ ಒಡಲ ಹಾಗೂ ಸಮಿತಿಯ ಸಲಹೆಗರರಾಗಿ ಅಲ್ತಾಫ್, ಶಂಸುದೀನ್, ತಮಿಮ್, ಶಾ, ಮನ್ಸೂರ್ ಹಾಗೂ ಇಶಾಮ್ ಆಯ್ಕೆಯಾದರು.

Related posts

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
error: Content is protected !!