26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ನಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಅಬ್ದುಲ್ ರೆಹಮಾನ್ ಎ.ಆರ್.ಟಿ ವಹಿಸಿದ್ದರು. ಮಸೀದಿಯ ಖತೀಬರಾದಂತಹ ಬಹು ಇಸ್ಮಾಯಿಲ್ ಹನೀಫಿ ಉಸ್ತಾದರು ದುಆ ಹಾಗೂ ನಸೀಹತ್ ನೀಡುವ ಮೂಲಕ ಸಭೆಗೆ ಚಾಲನೆ ನೀಡಿದರು.
ಸಭೆಯಲ್ಲಿ ಆಡಳಿತ ಕಮಿಟಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

2024-27 ಸಾಲಿನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್, ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ, ಉಪಾಧ್ಯಕ್ಷರಾಗಿ ಶಾರುಖ್, ಜೊತೆ ಕಾರ್ಯದರ್ಶಿಯಾಗಿ ಮರ್ಷಾದ್ ಕೋಶಾಧಿಕಾರಿಯಾಗಿ, ನಿಸಾರ್ ಒಡಲ ಹಾಗೂ ಸಮಿತಿಯ ಸಲಹೆಗರರಾಗಿ ಅಲ್ತಾಫ್, ಶಂಸುದೀನ್, ತಮಿಮ್, ಶಾ, ಮನ್ಸೂರ್ ಹಾಗೂ ಇಶಾಮ್ ಆಯ್ಕೆಯಾದರು.

Related posts

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!