May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ನಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಅಬ್ದುಲ್ ರೆಹಮಾನ್ ಎ.ಆರ್.ಟಿ ವಹಿಸಿದ್ದರು. ಮಸೀದಿಯ ಖತೀಬರಾದಂತಹ ಬಹು ಇಸ್ಮಾಯಿಲ್ ಹನೀಫಿ ಉಸ್ತಾದರು ದುಆ ಹಾಗೂ ನಸೀಹತ್ ನೀಡುವ ಮೂಲಕ ಸಭೆಗೆ ಚಾಲನೆ ನೀಡಿದರು.
ಸಭೆಯಲ್ಲಿ ಆಡಳಿತ ಕಮಿಟಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

2024-27 ಸಾಲಿನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್, ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ, ಉಪಾಧ್ಯಕ್ಷರಾಗಿ ಶಾರುಖ್, ಜೊತೆ ಕಾರ್ಯದರ್ಶಿಯಾಗಿ ಮರ್ಷಾದ್ ಕೋಶಾಧಿಕಾರಿಯಾಗಿ, ನಿಸಾರ್ ಒಡಲ ಹಾಗೂ ಸಮಿತಿಯ ಸಲಹೆಗರರಾಗಿ ಅಲ್ತಾಫ್, ಶಂಸುದೀನ್, ತಮಿಮ್, ಶಾ, ಮನ್ಸೂರ್ ಹಾಗೂ ಇಶಾಮ್ ಆಯ್ಕೆಯಾದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya
error: Content is protected !!