24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

ಉಜಿರೆ : ಬದ್ರಿಯಾ ಜುಮಾ ಮಸ್ಜಿದ್ ಉಜಿರೆ ಟೌನ್ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಇದರ ಮಹಾಸಭೆಯು ಸೆ.08 ರಂದು ಹಯಾತುಲ್ ಇಸ್ಲಾಂ ಮದರಸದ ಹಾಲ್ ನಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಅಬ್ದುಲ್ ರೆಹಮಾನ್ ಎ.ಆರ್.ಟಿ ವಹಿಸಿದ್ದರು. ಮಸೀದಿಯ ಖತೀಬರಾದಂತಹ ಬಹು ಇಸ್ಮಾಯಿಲ್ ಹನೀಫಿ ಉಸ್ತಾದರು ದುಆ ಹಾಗೂ ನಸೀಹತ್ ನೀಡುವ ಮೂಲಕ ಸಭೆಗೆ ಚಾಲನೆ ನೀಡಿದರು.
ಸಭೆಯಲ್ಲಿ ಆಡಳಿತ ಕಮಿಟಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

2024-27 ಸಾಲಿನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್, ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ, ಉಪಾಧ್ಯಕ್ಷರಾಗಿ ಶಾರುಖ್, ಜೊತೆ ಕಾರ್ಯದರ್ಶಿಯಾಗಿ ಮರ್ಷಾದ್ ಕೋಶಾಧಿಕಾರಿಯಾಗಿ, ನಿಸಾರ್ ಒಡಲ ಹಾಗೂ ಸಮಿತಿಯ ಸಲಹೆಗರರಾಗಿ ಅಲ್ತಾಫ್, ಶಂಸುದೀನ್, ತಮಿಮ್, ಶಾ, ಮನ್ಸೂರ್ ಹಾಗೂ ಇಶಾಮ್ ಆಯ್ಕೆಯಾದರು.

Related posts

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!