26.5 C
ಪುತ್ತೂರು, ಬೆಳ್ತಂಗಡಿ
September 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

ಉಜಿರೆ: ಸೆ .8 ರಂದು ಮಂಗಳೂರು ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿ ಇದರಲ್ಲಿ ಉಜಿರೆಯ ಮೋಹನ್ ಅವರು, ಬ್ಲ್ಯಾಕ್ ಬೆಲ್ಟ್ 21ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕುಮಿತೆಯಲ್ಲಿ ಚಿನ್ನದ ಪದಕವನ್ನು ಹಾಗೂ ಕಟಾ ವಿಭಾಗ ದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ನ್ಎಂಎಎಂ ಐಟೀ ಇನ್ಸ್ಟಿಟ್ಯೂಷನ್ ವಿದ್ಯಾರ್ಥಿಯಾಗಿದ್ದು, ಉಜಿರೆಯ ಆನಂದ ಪೂಜಾರಿ ಮತ್ತು ವೇದಾವತಿ ದಂಪತಿಯ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರಿಂದ ತರಬೇತಿ ಪಡೆದಿರುತ್ತಾರೆ.

Related posts

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya
error: Content is protected !!