22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

ಬೆಳ್ತಂಗಡಿ: ಕ್ಯಾನ್ಸರ್‌ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಆಪತ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ ದಂಪತಿಗಳ ಪುತ್ರ ಆಪತ್ಬಾಧವ ಬಾಬಾ ಜಲೀಲ್(40) ಇವರು ತನ್ನ ಕುದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್‌ ಪೀಡಿತರಿಗೆ 11 ಇಂಚು ಕುದಲನ್ನು ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು 11 ಇಂಚು ಕುದಲನ್ನು ಕ್ಯಾನ್ಸರ್ ಪೀಡತರಿಗೆ ವಿಗ್ ಮಾಡಿಸಲು ಕೇಶ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

Related posts

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya
error: Content is protected !!