28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

ನಾವರ : ಇತ್ತೀಚೆಗೆ ನಿಧನರಾದ ರಾಜಪಾದೆ ಕೊರಗು ಹೆಗ್ಡೆ ಇವರಿಗೆ ಶ್ರದ್ದಾಂಜಲಿ ಸಭೆಯು ನಾವರ ದೇವಸ್ಥಾನದ ನೂತನ ಸಭಾ ಭವನದಲ್ಲಿ ಜರುಗಿತು.

ಮೃತರ ಬಗ್ಗೆ ಶ್ರೀ ನಿತ್ಯಾನಂದ ಯೋಗ ಕ್ಷೇಮ ನಾವರ, ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ , ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಚಂದಪ್ಪ ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶೇಖರ ಪೂಜಾರಿ , ಹರೀಶ್ ಕುಲಾಲ್ , ಪ್ರಶಾಂತ್ ಹಿಮರಡ್ಡ, ಶ್ರೀಮತಿ ಸರ್ವಾಣಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಶೇಡಿಯಿಂದ ಕುಕ್ಕಾಜೆ ಯವರೆಗೆ ರಸ್ತೆ ಬದಿಯ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!